ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವಂತೆ GHMC ಆದೇಶ: ಹೈದರಾಬಾದ್ ಸಂಸದರಾದ ಓವೈಸಿ ಟೀಕೆ
By Gireesh Vasishta • Aug 13, 2025, 12:23 PM
Advertisement
Read Next Story
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಕಾರ್ಮಿಕ ಸಂಘಟನೆಗಳ ಆಗ್ರಹ
ಮೊನ್ನೆ ಮೊನ್ನೆಯಷ್ಟೇ ಸಾರಿಗೆ ನೌಕರರ (TRASPORT EMPLOYS) ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆದ ಮುಷ್ಕರದಲದಲ್ಲಿ ಪಾಲ್ಗೊಂಡಿದ್ದಾರೆ ಎಂಬ ಕಾರಣಕ್ಕೆ ಸಾರಿಗೆ ನಿಗಮಗಳು 30,000 ನೌಕರರಿಗೆ ನೀಡಿರುವ ಆಪಾದನಾ ಪತ್ರ ಮತ್ತು ಕಾರಣ ಕೇಳಿರುವ ನೋಟೀಸ್ಗಳನ್ನು(NOTICE) ಕೂಡಲೇ ಹಿಂತೆಗೆದುಕೊಂಡು ರದ್ದು ಮಾಡಬೇಕು ಮತ್ತು ಸಾರಿಗೆ ನೌಕರರ ಬೇಡಿಕೆಗಳು ಏನೇನಿದ್ದವೋ ಅವುಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ (LAYBOURS ORGANIZATION) ಜಂಟಿ ಕ್ರಿಯಾ ಸಮಿತಿ ಆಗ್ರಹಿಸಿದೆ.
Read More