Skip to main content

ಯೆಲ್ಲೋ ಲೈನ್ ಮೆಟ್ರೋ ನಿಲ್ದಾಣಗಳಲ್ಲಿ ಕುರ್ಚಿ ವ್ಯವಸ್ಥೆಯ ಕೊರತೆ: ಪ್ರಯಾಣಿಕರ ಆಕ್ರೋಶ..!

By Sushmitha R Aug 18, 2025, 08:08 AM

Article banner
Share On:
social-media-logosocial-media-logo
Advertisement

Read Next Story

ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ

ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ

ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಎಕ್ಸ್‌ನಲ್ಲಿ (Twitter) ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ನಮ್ಮ ಪ್ರಿಯ ಜನನಾಯಕ, ನಮ್ಮ ಅತ್ಯುತ್ತಮವಾದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನನ್ನನ್ನು ನಾಮನಿರ್ದೇಶಿಸಿ, ರಾಷ್ಟ್ರಕ್ಕೆ ಸೇವೆ ಮಾಡುವ ಅವಕಾಶವನ್ನು ನೀಡಿದ್ದಕ್ಕಾಗಿ, ಧನ್ಯವಾದ ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.

Read More
ಯೆಲ್ಲೋ ಲೈನ್ ಮೆಟ್ರೋ ನಿಲ್ದಾಣಗಳಲ್ಲಿ ಕುರ್ಚಿ ವ್ಯವಸ್ಥೆಯ ಕೊರತೆ: ಪ್ರಯಾಣಿಕರ ಆಕ್ರೋಶ..!