Skip to main content

ಮಹಾರಾಷ್ಟ್ರ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ: ಬೆಳಗಾವಿ, ಬಾಗಲಕೋಟೆ, ಯಾದಗಿರಿಯಲ್ಲಿ ಜನಜೀವನ ಅಸ್ತವ್ಯಸ್ತ..!

By Sushmitha R Aug 22, 2025, 08:46 AM

Article banner
Share On:
social-media-logosocial-media-logo
Advertisement

Read Next Story

ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ: 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್

ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ: 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್

ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 2019ರಲ್ಲಿ ನಡೆದ ಆಟೋ ಚಾಲಕನ ಕಿಡ್ನಾಪ್ ಮತ್ತು ಕೊಲೆ ಪ್ರಕರಣವನ್ನು ಆರು ವರ್ಷಗಳ ಬಳಿಕ ಶಿಡ್ಲಘಟ್ಟ ಪೊಲೀಸರು ಭೇದಿಸಿದ್ದಾರೆ. ಕೊಲೆಯಾದ ಆಟೋ ಚಾಲಕ ಗಿರೀಶ್‌ನ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ಹರೀಶ್ (ಅಲಿಯಾಸ್ ಅಫಲ್), ದಿವಾಕರ್, ಮಾರ್ತಾಂಡ (ಅಲಿಯಾಸ್ ಕೊಂಡಾ), ರಂಜಿತ್ ಕುಮಾರ್ (ಅಲಿಯಾಸ್ ಎಗ್ ರೈಸ್ ರಂಜಿತ್), ಮತ್ತು ಮಂಜುನಾಥ (ಅಲಿಯಾಸ್ ಕಾಡೆಮ್ಮೆ) ಅವರನ್ನು ಜೈಲಿಗೆ ರವಾನಿಸಲಾಗಿದೆ.

Read More
ಮಹಾರಾಷ್ಟ್ರ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ: ಬೆಳಗಾವಿ, ಬಾಗಲಕೋಟೆ, ಯಾದಗಿರಿಯಲ್ಲಿ ಜನಜೀವನ ಅಸ್ತವ್ಯಸ್ತ..!