ತಪ್ಪು ಮಾಡುವ ಜನಪ್ರತಿನಿಧಿ ವಿರುದ್ಧ ಕ್ರಮ ತಪ್ಪಾ ? ಅಮಿತ್ ಷಾ ಕಿಡಿ ..!
By Sushmitha R • Aug 25, 2025, 11:35 AM
Advertisement
Read Next Story
ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡ ಡಿಕೆಶಿ ಕ್ಷಮೆ ಕೇಳಬೇಕು: ಬಿ.ಕೆ.ಹರಿಪ್ರಸಾದ್ ಆಗ್ರಹ!
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್, "ಆರ್ಎಸ್ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ನಿಷೇಧಿಸಲಾಗಿತ್ತು. ಈ ವಿಚಾರವನ್ನು ವಿರೋಧ ಪಕ್ಷ ಸದನದಲ್ಲಿ ಟೀಕೆಗೆ ಒಳಪಡಿಸಬೇಕಿತ್ತು. ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಇದನ್ನು ಹೇಳಿದ್ದರೆ ಬೇರೆ ವಿಷಯ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಹೀಗೆ ನಡೆದುಕೊಂಡಿರುವುದು ಸರಿಯಲ್ಲ," ಎಂದು ಖಂಡಿಸಿದ್ದಾರೆ.
Read More