ಮೋದಿ–ಪುಟಿನ್–ಕ್ಸಿ ಭೇಟಿಗೆ ಅಮೆರಿಕ ಟೀಕೆ...'ನಮೋ' ನಡೆ ಬಗ್ಗೆಯೇ ನಾಲಗೆ ಹರಿಬಿಟ್ಟ ಟ್ರಂಪ್ ಸಲಹೆಗಾರ ನವರೋ!
By Gireesh Vasishta • Sep 02, 2025, 12:18 PM
Advertisement
Read Next Story
ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣ: ಪವಿತ್ರಾಗೌಡಗೆ ಇಲ್ಲ ಬೇಲ್.! ದರ್ಶನ್ಗೆ ಜೈಲಿನಲ್ಲಿ ಹಾಸಿಗೆ, ದಿಂಬು ಬೇಕು - ಕೋರ್ಟ್ ಅರ್ಜಿ ಶೀಘ್ರ ವಿಚಾರಣೆ ಆರಂಭ
ಪವಿತ್ರಗೌಡ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ, 57ನೇ ಸೆಷನ್ಸ್ ಕೋರ್ಟ್ನಲ್ಲಿ ಸಲ್ಲಿಕೆಯಾದ ಈ ಅರ್ಜಿಯ ವಿಚಾರಣೆ ಕೆಲವೇ ಕ್ಷಣಗಳಲ್ಲಿ, ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದೆ. ಇತರೆ ಆರೋಪಿಗಳ ಪರ ವಕೀಲರು ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಾಧ್ಯತೆಯೂ ಇದೆ ಎಂಬ ವರದಿಗಳಿವೆ.
Read More