ಕುರುಬ ಸಮುದಾಯಕ್ಕೆ ಎಸ್ಟಿ ಹಕ್ಕು? ರಾಜ್ಯ ಬುಡಕಟ್ಟು ವರದಿ ಸಾರಿದ ಮಹತ್ವಪೂರ್ಣ ಶಿಫಾರಸು!
By Pavitra Ganapathi Baradavalli • Sep 29, 2025, 04:25 PM
Advertisement
Advertisement
Read Next Story
ಹೊರಗುತ್ತಿಗೆ ನೌಕರರ ಸ್ಥಿತಿಗತಿ, ಸಮಸ್ಯೆಗಳ ಬಗೆಗೆ ಚಿಂತನೆ: ವಿಕಾಸಸೌಧದಲ್ಲಿ ಸಚಿವ ಮಟ್ಟದ ಸಭೆ
ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಇಂದು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ವಿಶೇಷ ಸಭೆ ಜರುಗಿತು. ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳ ಗುತ್ತಿಗೆದಾರರು ಮತ್ತು ಉದ್ದಿಮೆದಾರರೊಂದಿಗೆ ಚರ್ಚೆ ನಡೆಸಿ, ನೌಕರರಿಗೆ ಮೂಲಭೂತ ಸೌಲಭ್ಯಗಳು ಹಾಗೂ ಹಕ್ಕುಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
Read More