ಲೋಕಸಭೆಯಲ್ಲಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ತೋರಿದ ಪರಿಣಾಮ ಎಂಟು ವಿಪಕ್ಷ ಸಂಸದರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ಇಂದು ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದ ಹರಿದು ಎಸೆದ ಸಂಸದರನ್ನು ಇಡೀ ಬಜೆಟ್ ಅಧಿವೇಶನದಿಂದೇ ಅಮಾನತುಗೊಳಿಸಲಾಗಿದೆ. ಘಟನೆಯ ವಿವರ - ಇಂದು ಮಧ್ಯಾಹ್ನ 3 ಗಂಟೆಗೆ ಕಲಾಪ ಪುನರಾರಂಭಗೊಂಡಾಗ ಸಭಾಪತಿಗಳ ಪೀಠದ ಮೇಲೆ ಕಾಗದ ಎಸೆದು ಅಶಿಸ್ತಿನ ವರ್ತನೆ ತೋರಿದ್ದಾರೆಂದು ಆರೋಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರ ಪ್ರಕಟವಾಗದ ಆತ್ಮಚರಿತ್ರೆಯ (Mem